ಸಿಎಂ ಆಪ್ತನ ಮನೆಗೆ ಐಟಿ ದಾಳಿ 7 ಕೋಟಿ ನಗದು ವಶ
ಚಿಕ್ಕರಾಯಪ್ಪ ಕಾವೇರಿ ನಿಗಮದ ಎಂಡಿಯಾಗಿದ್ದ , ಸಿಎಂ ಆಪ್ತರೂ ಹೌದು ಎನ್ನಲಾಗಿದ. ಜಯಚಂದ್ರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರಾಗಿದ. ಬೆಂಗಳೂರಿನ ಸಂಜಯನಗರದಲ್ಲಿರುವ ಜಯಚಂದ್ರ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಜಯಚಂದ್ರ ಪುತ್ರ ತ್ರಿಜೇಶ್ ಹೆಸರಲ್ಲಿ ಐಷಾರಾಮಿ ಪೋರ್ಶ್, ಲ್ಯಾಂಬರ್ಗಿನಿ ಕಾರುಗಳನ್ನೂ ಖರೀದಿಸಿರುವ ಬೆಳಕಿಗೆ ಬಂದಿದೆ
ವಶಪಡಿಸಿಕೊಂಡ ಸಂಪತ್ತು
- 6 ಕೋಟಿಗೂ ಹೆಚ್ಚು ನಗದು ವಶ, 7 ಕೆ.ಜಿ ಚಿನ್ನಾಭರಣ ವಶ
- 2 ಸಾವಿರ ಮುಖ ಬೆಲೆಯ 4.7 ಕೋಟಿ ರೂ. ಪತ್ತೆ
- ಸ್ಥಿರ ಮತ್ತು ಚರಾಸ್ತಿಗೆ ಸಂಬಂಧಿಸಿದ ದಾಖಲೆಗಳೂ ಪತ್ತೆ
No comments