Breaking News

ಡಿ.೧೧ ಕಲ್ಲಡ್ಕ ಶ್ರೀರಾಮ ಮಂದಿರದ ಕ್ರೀಡೋತ್ಸವ. ಅತಿಥಿಗಳಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ಕಲ್ಲಡ್ಕಕ್ಕೆ.

ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವ ಡಿಸೆಂಬರ್ ೧೧ ರಂದು ನಡೆಯಲಿದೆ ಎಂದು ವಿದ್ಯಾಕೇಂದ್ರದ ಸ್ಥಾಪಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಹೊನಲು ಬೆಳಕಿನ ಕ್ರೀಡೋತ್ಸವಕ್ಕೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್, ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್, ಕೇಂದ್ರ ಸಂಸದೀಯ ವ್ಯವಹಾರ ಹಾಗು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಸೇರಿದಂತೆ ಇನ್ನೂ ಹಲವು ರಂಗಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದರು.


No comments