Breaking News

ಕರ್ನಾಟಕದಲ್ಲಿ ಶುರುವಾಗಿದೆ ಏರ್ ಆಂಬ್ಯುಲೆನ್ಸ್ ಸೇವೆ


ಬೆಂಗಳೂರು : ಅಪಘಾತಗಳಲ್ಲಿ ಗಾಯಗೊಂಡ ಮತ್ತು ತುರ್ತು ಚಿಕಿತ್ಸೆ ಅವಶ್ಯವಿರುವ ಹೃದಯ ರೋಗಿಗಳಿಗೆ ತ್ವರಿತವಾಗಿ ಆಸ್ಪತ್ರೆಗೆ ಸಾಗಿಸಲು ಕರ್ನಾಟಕ ಸರ್ಕಾರ  ಏರ್ ಆಂಬ್ಯುಲೆನ್ಸ್ ಸೇವೆಯನ್ನು ಜಾರಿಗೆ ತಂದಿದೆ .ಕೆಲವು ದಿನಗಳ ಹಿಂದೆ  ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಏರ್ ಆಂಬ್ಯುಲೆನ್ಸ್ ಸೇವೆಯನ್ನು ಉದ್ಘಾಟಿಸಿದ್ದರು .

No comments