ಸೌಂದರ್ಯ ಸ್ಪರ್ಧೆಯಲ್ಲಿ ಕಿರೀಟ ಮುಡಿಗೇರಿಸಿಕೊಂಡ ಮಂಗಳೂರು ಮೂಲದ ಶ್ರೀನಿಧಿ ಶೆಟ್ಟಿ
ಮಂಗಳೂರು : ಜಾಗತಿಕ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವದ 82 ರಾಷ್ಟ್ರಗಳ ಪೈಕಿ ಭಾರತವನ್ನು ಪ್ರತಿನಿಧಿಸಿದ ಶ್ರೀನಿಧಿ ಶೆಟ್ಟಿ ಗೆದ್ದು ತವರಿಗೆ ಆಗಮಿಸಿದರು .ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕುಟುಂಬಿಕರು ಈಕೆಗೆ ಅದ್ದೂರಿ ಸ್ವಾಗತ ಕೋರಿದರು. ಮಾಲೆ ಹಾಕಿ ಆರತಿ ಎತ್ತಿ ಸ್ವಾಗತಿಸಿದರು.ಶ್ರೀನಿಧಿ ಶೆಟ್ಟಿ ಮೂಲತಃ ಮಂಗಳೂರಿನ ಕಿನ್ನಿಗೋಳಿಯವರು ಆಗಿರುತ್ತಾರೆ
No comments