Breaking News

ಜೆಡಿಎಸ್ ಗೆಲುವಿಗೆ ಸಜ್ಜಾಗಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ ಎಚ್‍ಡಿಕೆ


ತುಮಕೂರು-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿರ್ಣಯದಂತೆ ಆಗ್ನೇಯ ಶಿಕ್ಷಕರ ಪದವೀಧರರ ಕ್ಷೇತ್ರಕ್ಕೆ ರಮೇಶ್ ಬಾಬು ಅವರನ್ನು ಕಣಕ್ಕಿಳಿಸಲಾಗುತ್ತಿದ್ದು , ಅವರ ಗೆಲುವಿಗೆ ಕಾರ್ಯಕರ್ತರು ಸಜ್ಜಾಗುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕರೆ ನೀಡಿದರು. ನಗರದ ಖಾಸಗಿ ಹೋಟೆಲ್‍ವೊಂದರಲ್ಲಿ ನಡೆದ ಜಿಲ್ಲಾ ಘಟಕದ ಸಭೆಯಲ್ಲಿ ಮಾತನಾಡಿದ ಅವರು, ರಮೇಶ್ ಬಾಬು ಅವರನ್ನು ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಸ್ಪರ್ಧಿಸಲು ಅಂತಿಮಗೊಳಿಸಲಾಗಿದ್ದು , ಎಂದು ಹೇಳಿದರು
-eesanje

loading...

No comments