Breaking News

ಅಧಿಕೃತವಾಗಿ ಬಿಜೆಪಿಗೆ ಸೇರಿದ ಶ್ರೀನಿವಾಸ್ ಪ್ರಸಾದ್



ಬೆಂಗಳೂರು : ರಾಜ್ಯ ಸಚಿವ ಸಂಪುಟದಿಂದ ಕೈ ಬಿಟ್ಟ ಬಳಿಕ ಕಾಂಗ್ರೆಸ್ ವಿರುದ್ಧ, ಸಿಎಂ ವಿರುದ್ಧ ತಿರುಗಿ ಬಿದ್ದಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಮಲ ಪಾಳಯಕ್ಕೆ ಸೋಮವಾರ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಸಮ್ಮುಖದಲ್ಲಿ ಶ್ರೀನಿವಾಸ್ ಪ್ರದಾಸ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಗೆ ಶ್ರೀನಿವಾಸ ಪ್ರಸಾದ್ ಅವರು ಸೇರ್ಪಡೆಯಿಂದ ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಸಮರ್ಥ ದಲಿತ ನಾಯಕರ ಕೊರತೆ ನೀಗಿದೆ.

No comments