Breaking News

ಆಸ್ಪತ್ರೆಗೆ ಭೇಟಿ ನೀಡಿ ರೇಪ್ ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದ ಯೋಗಿ



ನವದೆಹಲಿ : ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯೊಬ್ಬಳಿಗೆ ಇಬ್ಬರು ವ್ಯಕ್ತಿಗಳು ಆ್ಯಸಿಡ್ ಕುಡಿಯುವಂತೆ ಒತ್ತಾಯಿಸಿ ಅತ್ಯಾಚಾರವೆಸಗಿದ ಭೀಕರ ಘಟನೆ ನಡೆದಿದೆ .ಈ ಘಟನೆಯ ಮಾಹಿತಿ ತಿಳಿದ ಮುಖ್ಯ ಮಂತ್ರಿ  ಯೋಗಿ ಆದಿತ್ಯನಾಥ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ಥೆಯ ಆರೋಗ್ಯ ಸ್ಥಿತಿ ಬಗ್ಗೆ ವಿಚಾರಿಸಿದರು. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿಯವರು ಪೊಲೀಸರಿಗೆ ಸೂಚಿಸಿದ್ದಾರೆ. ಸಂತ್ರಸ್ಥೆಗೆ ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ.


loading...

No comments