ಜಲೀಲ್ ಮನೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಭೇಟಿ
ಮಂಗಳೂರು : ಇತ್ತೀಚೆಗೆ ಕರೋಪಾಡಿ ಗ್ರಾಮ ಪಂಚಾಯಿತ್ ಕಚೇರಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಕರೋಪಾಡಿ ಅವರ ಮನೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಭೇಟಿ ನೀಡಿದರು. ಜಲೀಲ್ ಅವರ ತಂದೆ, ತಾಲೂಕು ಪಂಚಾಯಿತಿ ಸದಸ್ಯ ಉಸ್ಮಾನ್ ಹಾಜಿ ಅವರಿಗೆ ಹರಿಪ್ರಸಾದ್ ಅವರು ಸಾಂತ್ವನ ಹೇಳಿ ಬಳಿಕ ಘಟನೆ ಬಗ್ಗೆ ವಿವರ ಕೇಳಿದರು.
loading...
No comments