Breaking News

ಕಾವ್ಯ ಶ್ರೀ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೇ



ಮೂಡುಬಿದಿರೆ:  ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ  ನಿಗೂಢವಾಗಿ ಸಾವನ್ನಪ್ಪಿದ್ದು, ಇದೊಂದು ವ್ಯವಸ್ಥಿತ ಕೊಲೆ  ಎಂದು ಪೋಷಕರು ಆರೋಪಿಸಿದ್ದಾರೆ.
ಕಾವ್ಯ ಶ್ರೀ ಅನುಮಾನಾಸ್ಪದ ಸಾವು  ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೇ ನಿಮ್ಮ ಅಭಿಪ್ರಾಯ ತಿಳಿಸಿ









loading...

No comments