Breaking News

ಶಾಂತಿ ಸಭೆಯಲ್ಲಿ ಗೊರಕೆ ಹೊಡೆದರು



ಮಂಗಳೂರು : ಬಂಟ್ವಾಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಸಾವಲ್ಲಿ ರಾಜಕೀಯ ಮಾಡುತ್ತಿರುವ ಜನಪ್ರತಿನಿಧಿಗಳ ಕೆಸರೆರಚಾಟ ಮುಂದುವರಿಯುತ್ತಿದ್ದರೆ, ಗುರುವಾರ ಸರ್ಕಾರದಿಂದ ಆಯೋಜನೆಗೊಂಡಿದ್ದ ಶಾಂತಿ ಸಭೆಯಲ್ಲಿ  ಶಾಸಕರು ಮತ್ತು ಅಧಿಕಾರಿಗಳು ಗಡದ್ದಾಗಿ ನಿದ್ದೆ ಮಾಡಿದ್ದಾರೆ.





No comments